ಬೆಂಗಳೂರು –
ಪದವೀಧರ ಶಿಕ್ಷಕರ ನೇಮಕಾತಿಗೆ ಮೊದಲು ಸಧ್ಯ ರಾಜ್ಯದ ಶಾಲೆಗಳಲ್ಲಿ ಕರ್ತವ್ಯ ವನ್ನು ನಿರ್ವಹಿಸುತ್ತಿರುವ ಸೇವಾನಿರತರಿಗೆ ಮುಂಬಡ್ತಿ ಯನ್ನು ನೀಡುವಂತೆ ರಾಜ್ಯದಲ್ಲಿ ಪದವೀಧರ ಸೇವಾ ನಿರತ ಶಿಕ್ಷಕರ ಬೇಡಿಕೆ ಹೆಚ್ಚಾಗುತ್ತಿದೆ ಹೌದು ಈ ಒಂದು ಆಗ್ರಹ ರಾಜ್ಯದಲ್ಲಿ ಹೆಚ್ಚು ತ್ತಿದೆ ಇನ್ನೂ ಸಧ್ಯ ಪದವೀ ಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸ ಲಾಗಿದೆ.ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರರಿಂದ ಎಂಟನೇ ತರಗತಿಗೆ ಪಾಠ ಮಾಡಲು 15,000 ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಒಂದರಿಂದ ಏಳನೇ ತರಗತಿಗೆ ಪಾಠ ಮಾಡುತ್ತಿರುವ ಪ್ರಾಥ ಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಸೇವಾ ಜೇಷ್ಠತೆ ಮತ್ತು ಪದವಿ ಅರ್ಹತೆ ಮೇಲೆ ಆರರಿಂದ ಎಂಟನೇ ತರಗತಿಗೆ ಪಾಠ ಮಾಡಲು ಸೇವೆಯೊಂ ದಿಗೆ ನಿಯತ್ತಿಗೊಳಿಸಬೇಕೆಂದು ಶಿಕ್ಷಕರು ಆಗ್ರಹಿ ಸಿದ್ದಾರೆ.
ರಾಜ್ಯದಲ್ಲಿ 80,000 ಕ್ಕಿಂತ ಹೆಚ್ಚು ಪದವಿ ವಿದ್ಯಾರ್ಹತೆ ಹೊಂದಿದ ಶಿಕ್ಷಕರಿದು 20 -25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ನಿಗದಿಪಡಿ ಸಿದ ವಿದ್ಯಾರ್ಹತೆ ಹೊಂದಿರುವ ಅರ್ಹ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇ ಕೆಂದು ಆಗ್ರಹಿಸಲಾಗಿದೆ. ಹೊಸಬರಿಗೆ ನೇಮಕಾ ತಿಗೆ ಮೊದಲೇ ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ಪದವೀಧರ ಶಿಕ್ಷಕರ ನೇಮಕಾತಿಗೆ ಮೊದಲು ಸೇವಾನಿರತರಿಗೆ ಮುಂಬಡ್ತಿ ನೀಡಲು ಆಗ್ರಹವು ರಾಜ್ಯದಲ್ಲಿ ಜೋರಾಗುತ್ತಿದ್ದು ಪದವೀಧರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು ಹೊಸಬರ ನೇಮಕಕ್ಕೆ ಮೊದಲು ಸೇವಾನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಮುಂಬಡ್ತಿ ನೀಡಬೇಕೆಂದು ಒತಾಯಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಡೆಸ್ಕ್……