ಧಾರವಾಡ –
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಬಸವೇಶ್ವರ ಯುವಕ ಕ್ರೀಡಾ ಹಾಗೂ ಸಾಂಸ್ಕೃತಿಕ ನರೇಂದ್ರ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಿತು.
ಗ್ರಾಮದಲ್ಲಿ ದೊಡ್ಡ ಪ್ರಮಾಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಈ ಒಂದು ನೃತ್ಯ ಸ್ಪರ್ಧೆ ಕಾರ್ಯಕ್ರಮಕ್ಕೆ ಸಂಗಮೇಶ ದೇವರ ದಿವ್ಯ ಹಸ್ತದಿಂದ ಶಾಸಕ ಅಮೃತ ದೇಸಾಯಿ ಉದ್ಘಾಟಿಸಿದರು
ಇದೇ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ನಮ್ಮ ಜಾನಪದ ಕಲೆ ಗಳು ಉಳಿದಿದ್ದು ಗ್ರಾಮೀಣ ಪ್ರದೇಶದ ಇಂತಹ ಕಾರ್ಯಕ್ರಮ ಗಳಿಂದ ಎಂದರು.ಈ ಒಂದು ಕಾರ್ಯಕ್ರಮ ದಲ್ಲಿ ಶಾಸಕರೊಂದಿಗೆ ಗ್ರಾಮದ ಗುರು ಹಿರಿಯರು ಗಣ್ಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು