ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕ್ರರಣೆ ಸೇರಿದಂತೆ ಹಲವಾರು ವಿಚಾರಗಳ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದವರು 7ನೇ ವೇತನ ಆಯೋಗಕ್ಕೆ ವರದಿಯನ್ನು ಸಲ್ಲಿಸಿದ್ದಾರೆ ಹೌದು ವೇತನ ಪರಿಷ್ಕ್ರರಣೆ ಎಷ್ಟು ಹೆಚ್ಚಾಗಬೇಕು ಹಾಗೇ ತುಟ್ಟಿ ಭತ್ಯೆ ಎಷ್ಟು ಹೆಚ್ಚಿಸಬೇಕು ಕೆಲಸದ ಸಮಯವನ್ನು ಹೇಗೆ ಬದಲಾವಣೆ ಮಾಡಬೇಕು ಫಿಟ್ ಮೆಂಟ್ ನ್ನು ನೀಡುವ ಕುರಿತಂತೆ ಸೇರಿ ದಂತೆ ಹಲವಾರು ವಿಚಾರಗಳ ಕುರಿತಂತೆ ರಾಜ್ಯದ ಸರ್ಕಾರಿ ನೌಕರರ ಸಂಘದವರು ವರದಿ ಯನ್ನು ಸಲ್ಲಿಕೆ ಮಾಡಿದ್ದಾರೆ
ಎಲ್ಲಾ ಮಾಹಿತಿಯನ್ನು ಕಲೆಹಾಕಿ ರಾಜ್ಯ ಸರ್ಕಾರ ನೇಮಕ ಮಾಡಿರುವ 7ನೇ ವೇತನ ಆಯೋಗಕ್ಕೆ ಸಲ್ಲಿಕೆಯನ್ನು ಮಾಡಿದ್ದಾರೆ.ಈ ಕುರಿತಂತೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾ ಗಿರುವ ಷಡಾಕ್ಷರಿ ಅವರ ನೇತ್ರತ್ವದಲ್ಲಿ ಸಮಗ್ರ ವಾಗಿ ವರದಿಯನ್ನು ಸಿದ್ದ ಮಾಡಿ ಇಂದು 7ನೇ ವೇತನ ಆಯೋಗಕ್ಕೆ ಸಲ್ಲಿಕೆಯನ್ನು ಮಾಡಲಾ ಗಿದೆ.
ಇನ್ನೂ ಈ ಒಂದು ವಿಚಾರ ಕುರಿತಂತೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ರುವ ಷಡಾಕ್ಷರಿ ಅವರೇ ಮಾಹಿತಿಯನ್ನು ನೀಡಿದ್ದು ಕಂಪ್ಲೀಟ್ ವಿವರಣೆ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……