This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Education NewsState News

ಶಾಲೆಗಳಲ್ಲಿ ಹೊಸದೊಂದು ಪರಿಚಯಿಸಲು ಮುಂದಾದ ಶಿಕ್ಷಣ ಸಚಿವರು

ಶಾಲೆಗಳಲ್ಲಿ ಹೊಸದೊಂದು ಪರಿಚಯಿಸಲು ಮುಂದಾದ ಶಿಕ್ಷಣ ಸಚಿವರು
WhatsApp Group Join Now
Telegram Group Join Now

  • ಬೀದರ್ –                                                   ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುವ ಅಗತ್ಯವಿದ್ದು, ನೈತಿಕ ಶಿಕ್ಷಣದಲ್ಲಿ ಮಕ್ಕಳಿಗೆ ಬಸವಣ್ಣ ಸೇರಿ ಇತರೆ ಶರಣರ ವಚನಗಳನ್ನು ಬೋಧನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು                                                ಔರಾದ್ ನಗರದ ಅಮರೇಶ್ವರ ಕಾಲೇಜಿನ ಆವರಣದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಿಗೆ ಭಗವದ್ಗೀತೆ ಪಠಣದಂತೆ ಮಹಾತ್ಮ ಬಸವಣ್ಣ ಸೇರಿ ಇತರೆ ಶರಣರ ವಚನಗಳನ್ನು ಆಧರಿಸಿಯೂ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು                                        ಇನ್ನು ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಂತಿಮ ಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುವುದು. ಒಂದೂವರೆ ತಿಂಗಳಲ್ಲಿ ಪರಿಶೀಲನೆ ಪ್ರಕ್ರಿಯೆ ಮುಗಿಸಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು

Google News

 

 

WhatsApp Group Join Now
Telegram Group Join Now
Suddi Sante Desk