This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ರಾಜ್ಯದ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತಂತೆ ಶೀಘ್ರದಲ್ಲೇ ತೀರ್ಮಾನ ಎಂದರು ಶಿಕ್ಷಣ ಸಚಿವರು – ಮುಖ್ಯಮಂತ್ರಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ…..

WhatsApp Group Join Now
Telegram Group Join Now

ಬೆಂಗಳೂರು –

ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವ ದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾ ಯಿ ಅವರ ಜೊತೆಗೆ ಚರ್ಚೆ ನಡೆಸಿ ಶೀಘ್ರದಲ್ಲೇ ಸೂಕ್ತವಾದ ಒಂದು ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂ ರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಪಠ್ಯದಲ್ಲಿ ಈ ವರ್ಷ ಭಗವದ್ಗೀತೆ ಅಳವಡಿಕೆ ಮಾಡಲ್ಲ.ಆದರೆ ಮುಂದಿನ ದಿನಗಳಲ್ಲಿ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದರು.

ಇನ್ನೂ ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸು ವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ,ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk