This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಬೆಂಗಳೂರು ನಗರ

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ನೀಡಿದ ನೂತನ ಶಿಕ್ಷಣ ಸಚಿವರು – ಮಕ್ಕಳ ಭವಿಷ್ಯದ ಹಿನ್ನಲೆಯಲ್ಲಿ ಪಠ್ಯಪುಸ್ತಕ ಪರಿಷ್ಕ್ರರಣೆ ಕೈಬಿಟ್ಟ ನೂತನ ಸಚಿವರು…..

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ರಿಲೀಫ್ ನೀಡಿದ್ದು ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿನ್ನೆಲೆ ಯಲ್ಲಿ ಸದ್ಯಕ್ಕೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಅವರು ಈ ಒಂದು ವಿಷಯ ವನ್ನು ತಿಳಿಸಿದರು

ಪಠ್ಯದ ವಿಷಯದಲ್ಲಿ ಕೆಲವೊಂದು ಪರಿಷ್ಕರಣೆ ಅವಶ್ಯಕತೆ ಇದೆ.ಆದರೆ ಈಗಾಗಲೇ ವಿದ್ಯಾರ್ಥಿ ಗಳಿಗೆ ಪೂರೈಸಿರುವುದರಿಂದ ಸದ್ಯದ ಪರಿಸ್ಥಿತಿ ಯಲ್ಲಿ ಪರಿಷ್ಕರಣೆ ಸಾಧ್ಯವಿಲ್ಲ ಎನ್ನುತ್ತಾ ಈ ಒಂದು ವಿಚಾರ ವನ್ನು ಸ್ಪಷ್ಟಪಡಿಸಿದರು

ಪಠ್ಯ ಪರಿಷ್ಕರಣೆ ಸಾಧಕ-ಬಾಧಕ ಬಗ್ಗೆ ಚರ್ಚೆ ನಡೆಸಲಾಗುವುದು.ಮುಂದಿನ ದಿನಗಳಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗದಂತೆ ಶಾಲಾ ಮಕ್ಕಳಿಗೆ ಆರಂಭ ದಲ್ಲಿ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk