This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

Local News

ಕ್ಷೇತ್ರದ ಬಸವಣ್ಣ ದೇವರ ಮೂರ್ತಿ ಪ್ರತಿಷ್ಠಾಪನಾ ಮತ್ತು ಕುಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಲೊಂಡ ಸಂತೋಷ ಲಾಡ್ ಗ್ರಾಮದ ಜನತೆ ತೋರಿಸಿದ ಪ್ರೀತಿ,ಅಭಿಮಾನಕ್ಕೆ ನಾನು ಚಿರಋಣಿ ಎಂದರು…..

WhatsApp Group Join Now
Telegram Group Join Now

ಕಲಘಟಗಿ –

ಮಾಜಿ ಸಚಿವ ಸಂತೋಷ ಲಾಡ್ ಕ್ಷೇತ್ರದ ಹಲವು ಕಾರ್ಯ ಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.ಹೌದು ಕ್ಷೇತ್ರದಲ್ಲಿನ ವಿವಿಧ ಗ್ರಾಮಗಳ ಜನರು ಈಗಲೂ ಕೂಡಾ ತಮ್ಮ ನಾಯಕನನ್ನು ಪ್ರೀತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳಲ್ಲಿ ಕರೆಯುತ್ತಿದ್ದಾರೆ

ಕಲಘಟಗಿ-ಅಳ್ನಾವರ ಮತಕ್ಷೇತ್ರದ ಧಾರ್ಮಿಕ ಕಾರ್ಯ ಕ್ರಮದಲ್ಲಿ ಪಾಲ್ಗೊಂಡರು.ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಹಾಗೂ ಶ್ರೀ ಬಸವಣ್ಣ ದೇವರ ಮೂರ್ತಿ ಪ್ರತಿಷ್ಠಾಪನಾ ಹಾಗೂ ಕುಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಕಲಘಟಗಿಯ ಹನ್ನೆರಡು ಮಠದ ಶ್ರೀ ರೇವಣಸಿದ್ಧ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಒಂದವ ವಿಶೇಷವಾದ ಕಾರ್ಯಕ್ರಮದಲ್ಲಿ ಸಂತೋಷ ಲಾಡ್ ಪಾಲ್ಗೊಂಡು ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು.

ಇದೇ ವೇಳೆ ಕಾರ್ಯಕ್ರಮದ ನಂತರ ಮಾಜಿ ಸಚಿವ ಸಂತೋಷ ಲಾಡ್ ಗೆ ಗ್ರಾಮಸ್ಥರು ತೋರಿಸಿದ ಪ್ರೀತಿ ಗೌರವ ನಿಜಕ್ಕೂ ಅವರ ಮೇಲಿನ ಕಾಳಜಿಗೆ ಸಾಕ್ಷಿಯಾಗಿ ಕಂಡು ಬಂದಿತು. ಇನ್ನೂ ಇದೇ ವೇಳೆ ಬಗಡಗೇರಿ ಗ್ರಾಮದ ಗುರು ಹಿರಿಯರು ಬಗಡಗೇರಿ ಗ್ರಾಮದ ಜನತೆ ತೋರಿಸಿದ ಪ್ರೀತಿ, ಅಭಿಮಾನಕ್ಕೆ ನಾನು ಚಿರಋಣಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು..


Google News

 

 

WhatsApp Group Join Now
Telegram Group Join Now
Suddi Sante Desk