ಶಾಲಾ ವಿದ್ಯಾರ್ಥಿ ಆತ್ಮಹತ್ಯೆ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡ ಪೊಲೀಸರು…..

Suddi Sante Desk

ಶಂಕರನಾರಾಯಣ –

ಶಾಲೆಗೆ ಹೋಗಲು ಮನಸ್ಸು ಇಲ್ಲದೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ.ಮೃತರನ್ನು ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿ ಗಣೇಶ (14) ಎಂದು ಗುರುತಿಸಲಾಗಿದೆ

ಶಾಲೆಗೆ ಹೋಗಲು ಮನಸ್ಸು ಇಲ್ಲದೆ ಮನ ನೊಂದ ಗಣೇಶ್ ಮನೆಯ ಪಕ್ಕದಲ್ಲಿ ಇರುವ ಸೌದೆ ತುಂಬುವ ಮಾಡಿನ ಒಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.