ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಬೇಡಿಕೆ ಇಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ನಮ್ಮ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಯನ್ನು ನಗದು ರೂಪದಲ್ಲಿ ನೀಡುವಂತೆ ಒತ್ತಾಯ ಮಾಡಿದ ಷಡಾಕ್ಷರಿ ಯವರು…..

Suddi Sante Desk
ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಬೇಡಿಕೆ ಇಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ನಮ್ಮ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಯನ್ನು ನಗದು ರೂಪದಲ್ಲಿ ನೀಡುವಂತೆ ಒತ್ತಾಯ ಮಾಡಿದ ಷಡಾಕ್ಷರಿ ಯವರು…..

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಪ್ರಮುಖ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘವು ಇಟ್ಟಿದೆ.ಹೌದು ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ನಮ್ಮ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಯನ್ನು ನಗದು ರೂಪದಲ್ಲಿ ನೀಡು ವಂತೆ ಒತ್ತಾಯ ಮಾಡಿ ಪತ್ರದ ಮೂಲಕ ಒತ್ತಾಯ ವನ್ನು ಸಮಸ್ತ ನೌಕರರ ಪರವಾಗಿ ಒತ್ತಾಯ ವನ್ನು ಷಡಾಕ್ಷರಿ ಯವರು ಮಾಡಿದ್ದಾರೆ

 

ಅಖಿತ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿ ಭತ್ಯೆ ಯನ್ನು ಹೆಚ್ಚಳ ಮಾಡಿದೆ ಇದರ ಬೆನ್ನಲ್ಲೇ ಇತ್ತ ರಾಜ್ಯದ ಸರ್ಕಾರಿ ನೌಕರರಿಗೆ ಕೂಡಾ ಈ ಒಂದು ಸೌಲಭ್ಯ ವನ್ನು ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಒತ್ತಾಯ ಮಾಡಿದ ಷಡಾಕ್ಷರಿ ಯವರು ಪತ್ರವನ್ನು ಬರೆದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.