ಆಶಾ ಕಾರ್ಯಕರ್ತೆ ಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಗೌರವ ಧನ ಹೆಚ್ಚಳ ಮಾಡಿ ಆದೇಶ

Suddi Sante Desk
ಆಶಾ ಕಾರ್ಯಕರ್ತೆ ಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಗೌರವ ಧನ ಹೆಚ್ಚಳ ಮಾಡಿ ಆದೇಶ

ಬೆಂಗಳೂರು

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್  ದೀಪಾವಳಿ ಗಿಫ್ಟ್‌ ನೀಡಿದೆ. ಹೌದು ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಹೊರಡಿಸಿದೆ

ಈ ಒಂದು ಆದೇಶ ಪ್ರಕಾರ ಸೆಪ್ಟಂಬರ್‌ ಆಕ್ಟೋಬರ್‌,ನವೆಂಬರ್‌ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ.ಆಶಾ ಕಾರ್ಯಕರ್ತೆ ಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದೆ.

ಈ ಮೂಲಕ ದೀಪಾವಳಿ ಗಿಫ್ಟ್‌ ಸಿಕ್ಕಿದೆ ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ ಈ ಒಂದು ವಿಚಾರ ಕುರಿತು ಹಲವು ಬಾರಿ ನೌಕರರು ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಪ್ರತಿಭಟನೆ ಮಾಡಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.