ಬೆಂಗಳೂರು –
ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ದೀಪಾವಳಿ ಗಿಫ್ಟ್ ನೀಡಿದೆ. ಹೌದು ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಹೊರಡಿಸಿದೆ
ಈ ಒಂದು ಆದೇಶ ಪ್ರಕಾರ ಸೆಪ್ಟಂಬರ್ ಆಕ್ಟೋಬರ್,ನವೆಂಬರ್ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ.ಆಶಾ ಕಾರ್ಯಕರ್ತೆ ಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದೆ.
ಈ ಮೂಲಕ ದೀಪಾವಳಿ ಗಿಫ್ಟ್ ಸಿಕ್ಕಿದೆ ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ ಈ ಒಂದು ವಿಚಾರ ಕುರಿತು ಹಲವು ಬಾರಿ ನೌಕರರು ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಪ್ರತಿಭಟನೆ ಮಾಡಿದ್ದರು.