This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ವರ್ಗಾವಣೆ ಗೆ ಸಿಗದ ಮುಕ್ತಿ ಆತ್ಮಹತ್ಯೆಗೆ ನಿರ್ಧಾರ ಕೈಗೊಂಡ ಆ ಶಿಕ್ಷಕ – ನನ್ನ ಆತ್ಮಹತ್ಯೆಯಿಂದ ಉಳಿದವರಿಗೆ ನ್ಯಾಯ ಸಿಗಲಿ ಎಂದರು ಆ ಶಿಕ್ಷಕ…..

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ವರ್ಗಾವಣೆ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿ ದೆ ಹೌದು ಯಾವುದೇ ಇಲಾಖೆಗೆ ಇಲ್ಲದ ವರ್ಗಾ ವಣೆ ನೀತಿ ಶಿಕ್ಷಣ ಇಲಾಖೆಗೆ ಅದರಲ್ಲೂ ಶಿಕ್ಷಕರಿಗೆ ಇದೆ‌.ಅವೈಜ್ಞಾನಿಕವಾದ ಈ ಒಂದು ವರ್ಗಾವಣೆ ನೀತಿಯ ವಿರುದ್ಧ ಶಿಕ್ಷಕರು ಬೇಸತ್ತಿದ್ದಾರೆ.ಗಂಡ ಒಂದು ಕಡೆ ಹೆಂಡತಿ ಇನ್ನೊಂದು ಕಡೆಗೆ ಮಕ್ಕಳು ಮತ್ತೊಂದು ಕಡೆಗೆ ಪೋಷಕರು ಇನ್ನೊಂದು ಕಡೆ ಊರು ಆ ಕಡೆ ಹೀಗೆ ದಿಕ್ಕಿಗೊಬ್ಬರು ಇದ್ದುಕೊಂಡು ಶಿಕ್ಷಕರು ಕೆಲಸವನ್ನು ಮಾಡತಾ ಇದ್ದಾರೆ.ಈ ನಡುವೆ ವೃತ್ತಿಯಲ್ಲಿ ಒಮ್ಮೆಯಾದರೂ ಕೇಳಿದಲ್ಲಿ ವರ್ಗಾವಣೆ ಸಿಗಲಿ ಸಿಗಲಿ ಎಂದುಕೊಂಡು ಕೇಳಿ ಕೇಳಿ ಬೇಸತ್ತ ಶಿಕ್ಷಕರು ಬೇಸತ್ತಿದ್ದಾರೆ.ಶಿಕ್ಷಕರ ಧ್ವನಿಯಾಗಿರುವ ಶಿಕ್ಷಕರ ಸಂಘಟನೆಯ ನಾಯಕರು ಮೌನವಾಗಿ ಇದ್ದಾರೆ. ಹೀಗಾಗಿ ವರ್ಗಾವಣೆ ಯಿಂದ ಸಿಗದ ಮುಕ್ತಿಯಿಂದಾಗಿ ಬೇಸತ್ತ ಶಿಕ್ಷಕರೊಬ್ಬರು ಆತ್ಮಹತ್ಯೆ ಗೆ ನಿರ್ಧಾರ ಕೈಗೊಂಡಿದ್ದಾರೆ

ಬೆಂಗಳೂರು ಚಲೋ ಕುರಿತ ವರದಿಗೆ ಪ್ರತಿಕ್ರಿಯಿಸಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಕೈಗೊಂಡಿದ್ದಾರೆ.ಈ ಕುರಿತು ಸುದ್ದಿ ಸಂತೆ ಗೆ ಸಂದೇಶ ವನ್ನು ಕಳಿಸಿರುವ ಆ ಶಿಕ್ಷಕ ನನ್ನ ಆತ್ಮಹತ್ಯೆ ಯಿಂದ ಎಲ್ಲಾ ಶಿಕ್ಷಕರಿಗೆ ಒಳ್ಳೆಯದು ಅನುಕೂಲ ಆಗುತ್ತದೆ ಆಗಲಿ ಎಂದಿದ್ದಾರೆ.ಇನ್ನಾದರೂ ನಾಡಿನ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತ ಸ್ವಲ್ಪ ಮಟ್ಟಿಗೆ ಗಮನ ಹರಿಸ ಮಾತುಕತೆ ಮಾಡಿ ಸಮಸ್ಯೆಗೆ ಸ್ಪಂದಿಸಬೇಕು.


Google News

 

 

WhatsApp Group Join Now
Telegram Group Join Now
Suddi Sante Desk