ನೂತನ BJP ಸಾರಥಿಗಳಿಗೆ ಶುಭಾಶಯ ಕೋರಿದ ಮಾಜಿ ಶಾಸಕ ಅಮೃತ ದೇಸಾಯಿ ನೇತ್ರತ್ವದಲ್ಲಿನ ಟೀಮ್ – ಮಾಜಿ ಶಾಸಕಿ ಸೀಮಾ ಮಸೂತಿ,ಮಹಾಂತೇಶ ದೊಡಗೌಡರ,ಶಕ್ತಿ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತಿ…..

Suddi Sante Desk
ನೂತನ BJP ಸಾರಥಿಗಳಿಗೆ ಶುಭಾಶಯ ಕೋರಿದ ಮಾಜಿ ಶಾಸಕ ಅಮೃತ ದೇಸಾಯಿ ನೇತ್ರತ್ವದಲ್ಲಿನ ಟೀಮ್ – ಮಾಜಿ ಶಾಸಕಿ ಸೀಮಾ ಮಸೂತಿ,ಮಹಾಂತೇಶ ದೊಡಗೌಡರ,ಶಕ್ತಿ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತಿ…..

ಬೆಂಗಳೂರು

ನೂತನ BJP ಸಾರಥಿಗಳಿಗೆ ಶುಭಾಶಯ ಕೋರಿದ ಮಾಜಿ ಶಾಸಕ ಅಮೃತ ದೇಸಾಯಿ ನೇತ್ರತ್ವದಲ್ಲಿನ ಟೀಮ್ -ಮಾಜಿ ಶಾಸಕಿ ಸೀಮಾ ಮಸೂತಿ,ಮಹಾಂತೇಶ ದೊಡಗೌಡರ,ಶಕ್ತಿ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತಿ

ಇತ್ತೀಚಿಗಷ್ಟೇ ರಾಜ್ಯ ಬಿಜೆಪಿ ಪಕ್ಷಕ್ಕೆ ನೂತನ ಸಾರಥಿಗಳಾಗಿ ಅಧಿಕಾರವನ್ನು ವಹಿಸಿಕೊಂಡ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರಿಗೆ ಶುಭಾಶಯಗಳನ್ನು ಕೋರಲಾ ಯಿತು.ಹೌದು ಮಾಜಿ ಶಾಸಕರಾದ ಅಮೃತ ದೇಸಾಯಿ,ಸೀಮಾ ಮಸೂತಿ,ಮಹಾಂತೇಶ ದೊಡಗೌಡರ,ಬಿಜೆಪಿ ಪಕ್ಷದ ಯುವ ಮುಖಂಡ ಶಕ್ತಿ ಹಿರೇಮಠ,ಸೇರಿದಂತೆ ಹಲವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದೇ ವೇಳೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಅವರನ್ನು ಭೇಟಿಮಾಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಮೂಲಕ ಅಭಿನಂದನೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶ್ರೀಮತಿ ಸೀಮಾ ಮಸೂತಿ,ಮಾಜಿ ಶಾಸಕ ಮಹಾಂತೇಶ ದೊಡ ಗೌಡರ,ಶಕ್ತಿ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.