This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಈಜಲು ತೆರಳಿದ್ದ ಮೂವರು ಸಮುದ್ರ ಪಾಲು – ಮುಳುಗುತ್ತಿದ್ದ ಇನ್ನಿಬ್ಬರ ರಕ್ಷಣೆ

WhatsApp Group Join Now
Telegram Group Join Now

ಕಾರವಾರ –

ಈಜಲು ತೆರಳಿದ್ದ ಮೂವರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕಾರವಾರದ ಗೋಕರ್ಣ ದಲ್ಲಿ ನಡೆದಿದೆ‌.

ಗೋಕರ್ಣದ ಮುಖ್ಯ ಕಡಲತೀರದಲ್ಲಿ ಈ ಒಂದು ಘಟನೆ ನಡೆದಿದೆ.ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದಲ್ಲಿ ಈ ಒಂದು ಅವಘಡ ನಡೆದಿದೆ.

ಸುಮ(21), ತಿಪ್ಪೇಶ(20) ಹಾಗೂ ರವಿ(35) ಮೃತರರಾಗಿದ್ದಾರೆ‌.ಬೆಂಗಳೂರಿನ ಹೆಬ್ಬಗೋಡಿಯ ತಿರುಪಾಲ್ಯ ಮೂಲದವರಾಗಿದ್ದಾರೆ.16 ಜನರು ದೇವರ ದರ್ಶನಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು

ದರ್ಶನದ ನಂತರ ಕಡಲತೀರದಲ್ಲಿ ಈಜಲು ತೆರಳಿದಾಗ ಈ ಒಂದು ಅವಘಡ ನಡೆದಿದೆ.ಇನ್ನೂ ಮುಳುಗುತ್ತಿದ್ದ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ ಪ್ರವಾಸಿ ಬೋಟ್ ಸಿಬ್ಬಂದಿಗಳು.

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk