This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಬೋಧನೆ ಅಷ್ಟೇ ಅಲ್ಲದೇ ಸಾಮಾಜಿಕ ಜವಾಬ್ದಾರಿಯನ್ನು ತೊರಿಸಿಕೊಟ್ಟ ಸರ್ಕಾರಿ ಶಾಲಾ ಶಿಕ್ಷಕರು – ಇಬ್ಬರು ಶಿಕ್ಷಕರು ಮಾಡಿದ ಕೆಲಸ ಸಮಾಜ ಮೆಚ್ಚುವಂತಹದ್ದು……

WhatsApp Group Join Now
Telegram Group Join Now

ಆನವಟ್ಟಿ –

ಎಸ್ ಎಸ್ ಎಲ್ ಸಿ ಪರೀಕ್ಷೆ ಇದ್ದರೂ ಕೂಡಾ ಬೇರೊಂದು ಕಾರಣವನ್ನು ಹೇಳಿ ಪರೀಕ್ಷೆಯಿಂದ ಗೈರಾಗುತ್ತಿದ್ದ ಬಾಲಕನನ್ನು ಹುಡುಕಾಡಿ ಕರೆದು ಕೊಂಡು ಬಂದು ಪರೀಕ್ಷೆ ಬರೆಸಿದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.

ಜಿಲ್ಲೆಯ ಆನವಟ್ಟಿ ಸಮೀಪದ ಜಡೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಹೇಶ್ ಎಚ್. ಕುಂಟು ನೆಪ ಹೇಳಿ ಪರೀಕ್ಷೆಯಿಂದ ಗೈರಾಗುತ್ತಿದ್ದನು. ಈ ಒಂದು ವಿಚಾರವನ್ನು ತಿಳಿದ ಶಿಕ್ಷಕರು ಸುರಿಯುವ ಮಳೆ ಯಲ್ಲೇ ಆತನನ್ನು ಹುಡುಕಾಡಿ ಕರೆದುಕೊಂಡು ಬಂದರು. ಪರೀಕ್ಷಾ ಭಯದಿಂದಾಗಿ ತನ್ನ ಆರೋಗ್ಯ ಸರಿ ಇಲ್ಲ ಎಂದು ಕುಂಟು ನೆಪ ಹೇಳಿ ಆಸ್ಪತ್ರೆಗೆ ಹೋಗುವುದಾಗಿ ತಿಳಿಸಿದ್ದ.ಜಡೆ ಆಸ್ಪತ್ರೆಗೆ ಹೋಗು ವುದಾಗಿ,ನಂತರ ಆನವಟ್ಟಿ ಆಸ್ಪತ್ರೆ ಹೋಗುತ್ತೇನೆ ಎಂದು ತಿಳಿಸಿದ್ದ.ಬಳಿಕ ಪರೀಕ್ಷೆಗೆ ಬಾರದೆ ಅಲೆದಾ ಡುತ್ತಿದ್ದನು.

ವಿಷಯ ತಿಳಿದ ಶಿಕ್ಷಕರಾದ ಶಂಕರ ಗೌಡ ಹಾಗೂ ಮನೋಜ್ ಕುಮಾರ್ ಸುರಿಯುವ ಮಳೆಯಲ್ಲೇ ಜಡೆ, ಆನವಟ್ಟಿ ಆಸ್ಪತ್ರೆ ಸೇರಿ ಇತರೆಡೆ ಬೈಕ್‌ ಲ್ಲಿ ಹುಡುಕಿದ್ದಾರೆ.ಅಂತಿಮವಾಗಿ ಮಂಗಾಪುರ ರಸ್ತೆ ಮಧ್ಯೆ ಸಿಕ್ಕ ವಿದ್ಯಾರ್ಥಿಯನ್ನು ಶಾಲೆಗೆ ಕರೆತಂದು ಪರೀಕ್ಷೆ ಬರೆಯಲು ಕೂರಿಸಿ ಬರೆಸಿದರು. ಇದರೊಂ ದಿಗೆ ಕೇವಲ ಬೋಧನೆ ಅಷ್ಟೇ ಸಾಮಾಜಿಕ ಜವಾ ಬ್ದಾರಿಯನ್ನು ಏನೆಂಬುದನ್ನು ಇವರು ತೊರಿಸಿ ಕೊಟ್ಟರು.


Google News

 

 

WhatsApp Group Join Now
Telegram Group Join Now
Suddi Sante Desk