This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

ಧಾರವಾಡ

ಮೇಯರ್ ಮಾಡಬೇಕಾದ ಕೆಲಸವನ್ನು ಮಾಡಿದ ಕೈ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ – ಪಾಲಿಕೆಯ ಸದಸ್ಯರೊಂದಿಗೆ ತೆರಳಿ ಸಮಸ್ಯೆ ಆಲಿಸಿದ ನಾಯಕ…..

ಮೇಯರ್ ಮಾಡಬೇಕಾದ ಕೆಲಸವನ್ನು ಮಾಡಿದ ಕೈ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ – ಪಾಲಿಕೆಯ ಸದಸ್ಯರೊಂದಿಗೆ ತೆರಳಿ ಸಮಸ್ಯೆ ಆಲಿಸಿದ ನಾಯಕ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಳೆಯ ಅಬ್ಬರ ಜೋರಾಗಿದೆ.ಕಳೆದ ಆರೇಳು ದಿನಗಳಿಂದ ಮಳೆ ಬಿಟ್ಟು ಬಿಡಲಾರದೇ ಸುರಿಯುತ್ತಿದ್ದು ಇನ್ನೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಜನರು ಸಮಸ್ಯೆ ಯನ್ನು ಅನುಭವಿಸುತ್ತಿದ್ದಾರೆ

ಇವೆಲ್ಲದರ ನಡುವೆ ಮಹಾನಗರ ಪಾಲಿಕೆಯ ಮೇಯರ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಬೇಕಾಗಿತ್ತು ಆದರೆ ಯುವ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಮಳೆಯಿಂದ ಹಾನಿಗೊಳಗಾದ ಸ್ತ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್‌ ನಂ. 53 ರ ಕಲಾವಿದರ ಪ್ಲಾಟ್‌ಗೆ ಪಾಲಿಕೆ ಸದಸ್ಯರಾದ ಆರೀಫ್‌ ಭದ್ರಾಪುರ ಅವರೊಂದಿಗೆ ಭೇಟಿ ನೀಡಿ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ, ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದರು

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk