ಒಂದೇ ಕುಟುಂಬದ ಮೂವರು ಆತ್ಮಹತ್ಯೆ – ವಿಷ ಸೇವನೆ ಮಾಡಿ ಸಾವಿಗೆ ಶರಣಾದ ಕುಟುಂಬ…..

Suddi Sante Desk

ದಾವಣಗೆರೆ –

ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬೆಂಗಳೂರಿ ನಲ್ಲಿ ನಡೆದ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ನಗರದಲ್ಲಿ 35 ವರ್ಷದ ಕೃಷ್ಣಾ ನಾಯ್ಕ್‌, ಪತ್ನಿ ಸುಮಾ ಹಾಗೂ 9 ವರ್ಷದ ಮಗ ಧ್ರುವ ಮೃತಪಟ್ಟವರಾಗಿದ್ದಾರೆ

ಪತ್ನಿ ಮತ್ತು ಮಗುವಿಗೆ ವಿಷ ಕುಡಿಸಿ ನಂತರ ಕೃಷ್ಣಾ ನಾಯ್ಕ್ ನೇಣು ಬಿಗಿದುಕೊಂಡಿದ್ದಾರೆ.ದಂಪತಿ ಟಿಬಿಯಿಂದ ಬಳಲುತ್ತಿದ್ದರು.ಜೊತೆಗೆ ಆರ್ಥಿಕವಾಗಿ ಸಂಕಷ್ಟದ್ದರು.ಇದೇ ಆತ್ಮಹತ್ಯೆ ಕಾರಣ ಇರಬಹುದು ಎನ್ನಲಾಗ್ತಿದ್ದು ಸಧ್ಯ ಈ ಒಂದು ವಿಚಾರ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.