This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

ವಿಜಯನಗರ

ಈಜಲು ಹೋಗಿ ನೀರು ಪಾಲಾದ ಮೂವರು ವಿದ್ಯಾರ್ಥಿಗಳು – 6 ವಿದ್ಯಾರ್ಥಿಗಳಲ್ಲಿ ಬದುಕುಳಿದ ಮೂವರು ವಿದ್ಯಾರ್ಥಿಗಳು

ಈಜಲು ಹೋಗಿ ನೀರು ಪಾಲಾದ ಮೂವರು ವಿದ್ಯಾರ್ಥಿಗಳು – 6 ವಿದ್ಯಾರ್ಥಿಗಳಲ್ಲಿ ಬದುಕುಳಿದ ಮೂವರು ವಿದ್ಯಾರ್ಥಿಗಳು
WhatsApp Group Join Now
Telegram Group Join Now

ಹೊಸಪೇಟೆ

ಈಜಲು ಹೋಗಿದ್ದ 6 ವಿದ್ಯಾರ್ಥಿಗಳಲ್ಲಿ ಮೂವರು ನೀರು ಪಾಲಾದ ಘಟನೆ ಹೊಸ ಪೇಟೆಯಲ್ಲಿ ನಡೆದಿದೆ.ಹೌದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ಈ ಒಂದು ಘಟನೆ ನಡೆದಿದೆ. ಕಾಲುವೆಯಲ್ಲಿ ಈಜಲು ಹೋಗಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ನೀರು ಪಾಲಾಗಿದ್ದಾರೆ.

ಈ ಒಂದು ದಾರುಣ ಘಟನೆಯಿಂದಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ಚಿತ್ರಣ ಸಾಕ್ಷಿಯಾಗಿ ನಡೆದಿದೆ.ಇನ್ನೂ ಘಟನೆಯಲ್ಲಿ ಮೂವರು ಮೃತರಾಗಿದ್ದು ಇನ್ನೂ ಮೂವರು ಬದುಕುಳಿದಿ ದ್ದಾರೆ.ಮೃತರನ್ನು ಹೊಸಪೇಟೆಯ ಹಾಗೂ ಕೊಪ್ಪಳದ ನಿವಾಸಿಗಳಾದ ಯಶವಂತ್, ಅಂಜಿನಿ,ಗುರುರಾಜ್ ಎಂದು ಗುರುತಿಸಲಾಗಿದೆ.

ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳ ತಂಡ ಈಜಲು ಹೋಗಿತ್ತು.ಈ ವೇಳೆ ಮೂವರು ನೀರಿನಲ್ಲಿ ಮಳುಗಿದ್ದಾರೆ. ಇನ್ನು ಮೂವರು ಬದುಕುಳಿದಿ ದ್ದಾರೆ ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಹೊಸಪೇಟೆಯ ಗ್ರಾಮೀಣ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.ಇತ್ತ  ಬದುಕುಳಿದಿರುವ ಮೂವರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹೊಸಪೇಟೆ…..


Google News

 

 

WhatsApp Group Join Now
Telegram Group Join Now
Suddi Sante Desk