ದಾವಣಗೆರೆ –
ಬೈಕ್ ಗೆ ಟಿಪ್ಪರ್ ವೊಂದು ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ ಅತಿ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿ ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆ ದಿದೆ.ಹದಡಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದ್ದು ಸ್ಥಳದಲ್ಲೇ ಇಬ್ಬರ ಸಾವಿಗೀಡಾಗಿದ್ದಾರೆ.
ಹೆಬ್ಬಾಳು ಗ್ರಾಮದ ತೇಜಸ್ ಹಾಗೂ ಹೊನ್ನ ನಾಯಕನಹಳ್ಳಿ ಶಿವು ಸಾವಿಗೀಡಾದವರಾಗಿದ್ದು ಅತೀವೇಗದಿಂದ ಬಂದ ಲಾರಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಮೃತರಾಗಿದ್ದು ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..