ಬೆಂಗಳೂರು –
ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಹೌದು, ಇತ್ತೀಚೆಗಷ್ಟೇ 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಅಧಿಕಾರಿಗಳ ವಿವರ
ಭಾಸ್ಕರರಾವ್ -ಎಡಿಜಿಪಿ ರೈಲ್ವೆ
ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,
ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,
ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್
ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.