ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್ ಸಿ ಚಂದ್ರಶೇಖರ್ ವರ್ಗಾವಣೆ – ಸಾಮಾನ್ಯ ವರ್ಗಾವಣೆ ಅವಧಿ ಮುಕ್ತಾಯವಾಗಿದ್ದರೂ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಕಥೆ

Suddi Sante Desk
ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್ ಸಿ ಚಂದ್ರಶೇಖರ್ ವರ್ಗಾವಣೆ – ಸಾಮಾನ್ಯ ವರ್ಗಾವಣೆ ಅವಧಿ ಮುಕ್ತಾಯವಾಗಿದ್ದರೂ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಕಥೆ

ಬೆಂಗಳೂರು

ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್ ಸಿ ಚಂದ್ರ ಶೇಖರ್ – ಸಾಮಾನ್ಯ ವರ್ಗಾವಣೆ ಅವಧಿ ಮುಕ್ತಾ ಯವಾಗಿದ್ದರೂ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಕಥೆ ಹೌದು ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಾಮಾನ್ಯ ವರ್ಗಾವಣೆ ಅವಧಿ ಸಮಯ ಮುಕ್ತಾಯವಾಗಿದ್ದರೂ ಕೂಡಾ ರಾಜ್ಯದಲ್ಲಿ ಇನ್ನೂ ಕೂಡಾ ಈಗಲೂ ಕೂಡಾ ಪ್ರತಿನಿತ್ಯ ವರ್ಗಾವಣೆ ಪ್ರಕ್ರಿಯೆ ನಡೆದಿದೆ

ನಡೆಯುತ್ತಲೆ ಇವೆ.ಹೌದು ಇದಕ್ಕೆ ಸಾಕ್ಷಿ ಪೊಲೀಸ್ ಇಲಾಖೆಯ ಅಧಿಕಾರಿಗಳ ವರ್ಗಾ ವಣೆಯ ಬೆನ್ನಲ್ಲೇ ಈಗ ಶಿಕ್ಷಣ ಇಲಾಖೆಯಲ್ಲೂ ಕೂಡಾ ಅಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗುತ್ತಿದ್ದು ಕೋಲಾರ ಜಿಲ್ಲೆಯ ಡಯಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಸ್ ಸಿ ಚಂದ್ರಶೇಖರ್ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ವರ್ಗಾ ವಣೆ ಮಾಡಿ ಆದೇಶವನ್ನು ಮಾಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.