ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ DDPI ಅಧಿಕಾರಿಗಳ ವರ್ಗಾವಣೆ – ವರ್ಗಾವಣೆಗೆ ತಡೆಯಾಜ್ಞೆ ನೀಡಿದ್ದ ಮುಖ್ಯಮಂತ್ರಿಗಳೇ ಇದೇನಿದು…..

Suddi Sante Desk
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ DDPI ಅಧಿಕಾರಿಗಳ ವರ್ಗಾವಣೆ – ವರ್ಗಾವಣೆಗೆ ತಡೆಯಾಜ್ಞೆ ನೀಡಿದ್ದ ಮುಖ್ಯಮಂತ್ರಿಗಳೇ ಇದೇನಿದು…..

ಬೆಂಗಳೂರು

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾ ರಿಗಳು ಈ ಕೆಳಗಿನಂತೆ ಇದ್ದಾರೆ.

ಇನ್ನೂ ಎಲ್ಲಾ ಇಲಾಖೆಗಳ ವರ್ಗಾವಣೆಗೆ ತಡೆಯಾಜ್ಞೆಯನ್ನು ನೀಡಿದ್ದ ರಾಜ್ಯದ ಮುಖ್ಯಮಂತ್ರಿಗಳೇ ಇದೇನಿದು ಎಂಬ ಪ್ರಶ್ನೆಯನ್ನು ರಾಜ್ಯದ ಪ್ರಜ್ಞಾವಂತ ಜನ ಕೇಳುತ್ತಿದ್ದು ಮುಖ್ಯಮಂತ್ರಿ ಅವರೇ ಉತ್ತರಿಸಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.