ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾ ರಿಗಳು ಈ ಕೆಳಗಿನಂತೆ ಇದ್ದಾರೆ.
ಇನ್ನೂ ಎಲ್ಲಾ ಇಲಾಖೆಗಳ ವರ್ಗಾವಣೆಗೆ ತಡೆಯಾಜ್ಞೆಯನ್ನು ನೀಡಿದ್ದ ರಾಜ್ಯದ ಮುಖ್ಯಮಂತ್ರಿಗಳೇ ಇದೇನಿದು ಎಂಬ ಪ್ರಶ್ನೆಯನ್ನು ರಾಜ್ಯದ ಪ್ರಜ್ಞಾವಂತ ಜನ ಕೇಳುತ್ತಿದ್ದು ಮುಖ್ಯಮಂತ್ರಿ ಅವರೇ ಉತ್ತರಿಸಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..