ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳ ವರ್ಗಾವಣೆ…..

Suddi Sante Desk

ಬೆಂಗಳೂರು –

ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮತ್ತು ತತ್ಸಮಾನ ವೃಂದದ ಮೂವರು ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ಶ್ರೀಮತಿ ಸುವರ್ಣ ಕುರಂದವಾಡ,ಹಿರಿಯ ಉಪನ್ಯಾಸಕರು ಹಾವೇರಿ ಯಿಂದ ದಾವಣಗೆರೆ ಗೆ ವರ್ಗಾವಣೆ ಮಾಡಲಾಗಿದೆ ಇನ್ನೂ ಇಬ್ಬರು BEO ಅಧಿಕಾರಿ ಗಳಾದ ಉಮಾಮಹೇಶ್ ಮತ್ತು ಶಶಿಧರ ಇವರನ್ನು ವರ್ಗಾವಣೆ ಮಾಡಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.