ಪ್ರೇಮಿಗಳಿಬ್ಬರು ಆತ್ಮಹತ್ಯೆ – ಕೆರೆಗೆ ಹಾರಿ ಸಾವಿನಲ್ಲಿ ಒಂದಾದ ಇಬ್ಬರು ಮೊನ್ನೆ ಮೊನ್ನೆಯಷ್ಟೇ ಮದುವೆ ಮಾಡಿಕೊಂಡಿದ್ದ ನಿಸರ್ಗ ಕೊನೆಗೂ ಪ್ರೀತಿಸುತ್ತಿದ್ದವನೊಂದಿಗೆ ಆತ್ಮಹತ್ಯೆ…..

Suddi Sante Desk

ಮಂಡ್ಯ –

ಪ್ರೇಮಿಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.ನಗರದ ಕೆ.ಆರ್.ಎಸ್‌ನ ನಾತ್೯ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಮುಳಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಮ್.ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿ ದ್ದಾರೆ.ಮೈಸೂರಿನ ಮೇಟಗಳ್ಳಿ ನಿವಾಸಿಗಳಾಗಿದ್ದು ಸಂಬಂದಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.

https://youtu.be/aMtJA9wpFNo

ನವೆಂಬರ್ 20 ರಂದು ನಿಸರ್ಗ ಗೆ ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು.ಡಿಸೆಂಬರ್ 1 ರ ಮದ್ಯಾಹ್ನ ದಿಂದ ಇಬ್ಬರೂ ಮನೆಯಿಂದ ನಾಪತ್ತೆಯಾಗಿದ್ದರು. ಕೆ.ಆರ್ ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಹಿನ್ನೀ ರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರು ವೆಲ್ ನಿಂದ ಕಟ್ಟಿಕೊಂಡು ಹಿನ್ನಿರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ

ಕೆಆರ್‌ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.