This is the title of the web page
This is the title of the web page

Live Stream

[ytplayer id=’1198′]

September 2024
T F S S M T W
 1234
567891011
12131415161718
19202122232425
2627282930  

| Latest Version 8.0.1 |

ರಾಮನಗರ

ಇಬ್ಬರು ಶಿಕ್ಷಕರು ಅಮಾನತು – ಅಮಾನತು ಮಾಡಿದ DDPI…..

ಇಬ್ಬರು ಶಿಕ್ಷಕರು ಅಮಾನತು – ಅಮಾನತು ಮಾಡಿದ DDPI…..
WhatsApp Group Join Now
Telegram Group Join Now

ರಾಮನಗರ

ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯ ಕೂಡಲು ಕತ್ತರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಘಟನೆ ರಾಮನಗರ ದಲ್ಲಿ ನಡೆದಿದೆ ಸರ್ಕಾರಿ ಶಾಲೆಯ ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.ಪವಿತ್ರ ಹಾಗೂ ಶಿವಕುಮಾರ್ ಎಂಬ ಶಿಕ್ಷಕರು ವಿದ್ಯಾರ್ಥಿ ನಿಯರ ಮೇಲೆ ದರ್ಪ ತೋರಿದ್ದಾರೆ.ಹೆಣ್ಮಕ್ಕಳ ತಲೆಗೂದಲು ಕಟ್ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ವಿದ್ಯಾರ್ಥಿನಿಯರು ಪ್ರತಿನಿತ್ಯ ಒಂದು ಜಡೆ ಹಾಕಿಕೊಂಡು ಬರುತ್ತಿದ್ದರು ಹಾಗಾಗಿ ಕೂದಲು ಕಟ್ ಮಾಡಿದ್ದವಿ ಎಂದು ಸಮಜಾಯಿಷಿಯನ್ನು ನೀಡಿದ್ದಾರೆ.ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಈ ಘಟನೆ ಬಗ್ಗೆ ಮೇಲಾಧಿಕಾರಿಗೆ ಪತ್ರ ಬರೆದು, ಅತಿಥಿ ಶಿಕ್ಷಕರಾದ ಶಿವಕುಮಾರ್ ಹಾಗೂ ಪವಿತ್ರ ಅವರಿಗೆ ಅಮಾನತು ಆದೇಶಕ್ಕೆ ರಾಮನಗರ ಜಿಲ್ಲಾ ಡಿಡಿಪಿಐ ಬಸವರಾಜೇಗೌಡಗೆ ವರದಿ ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ಮೂಲಕ ವರದಿ ಸಲ್ಲಿಸಿದ್ದು, ಕೂಡಲೇ ಇಬ್ಬರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ರಾಮನಗರ…..


Google News

 

 

WhatsApp Group Join Now
Telegram Group Join Now
Suddi Sante Desk