ಧಾರವಾಡ ಪಾಲಿಕೆಯ ಕಚೇರಿ ಯಲ್ಲಿ ನೂತನ ಆಜಾ ದಿ‌ ಕಾ ಅಮೃತ ಮಹೋತ್ಸವ ಸಭಾಂಗಣ ಉದ್ಘಾಟನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಚಾರ ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತಿ

Suddi Sante Desk
ಧಾರವಾಡ ಪಾಲಿಕೆಯ ಕಚೇರಿ ಯಲ್ಲಿ ನೂತನ  ಆಜಾ ದಿ‌ ಕಾ ಅಮೃತ ಮಹೋತ್ಸವ ಸಭಾಂಗಣ ಉದ್ಘಾಟನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಚಾರ ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತಿ

ಧಾರವಾಡ

 

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹುಬ್ಬಳ್ಳಿ ಧಾರವಾಡ ಮಹಾ ನಗರಪಾಲಿಕೆ ಯ ಧಾರವಾಡ ಕೇಂದ್ರ ಕಚೇರಿ ಯಲ್ಲಿ ರೂಪಿಸಿರುವ ಆಜಾ ದಿ ಕಾ ಅಮೃತ ಮಹೋತ್ಸವದ ನವೀಕೃತ ಸಭಾಂಗಣದ ಉದ್ಘಾಟನೆ ಜರುಗಿತು.

ಕೇಂದ್ರ ಸಂಸದೀಯ ವ್ಯವಹಾರಗಳ,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಅವರು ಸಭಾಂಗಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ ಅಮೃತ ದೇಸಾಯಿ, ಮಹಾಪೌರ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಉಪಮಹಾಪೌರ ಉಮಾ ಮುಕ್ಕುಂದ, ಸಭಾನಾಯಕ ತಿಪ್ಪಣ್ಣ ಮಜ್ಜಗಿ, ವಿರೋಧಪಕ್ಷದ ನಾಯಕ ದೊರೆರಾಜ್ ಮನಿಕುಂಟ್ಲಾ ಸೇರಿದಂತೆ ಮಹಾನಗರಪಾಲಿಕೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.