This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಧಾರವಾಡ ದಲ್ಲಿ 90 ಲಕ್ಷ ವೆಚ್ಚದ ಕಾಮಗಾರಿ ಗಳಿಗೆ ಭೂಮಿ ಪೂಜೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಶಾಸಕ ಅಮೃತ ದೇಸಾಯಿ,ಮಾಜಿ ಶಾಸಕಿ ಸೀಮಾ ಮಸೂತಿ,ಮೇಯರ್ ಈರೇಶ ಅಂಚಟಗೇರಿ, ತವನಪ್ಪ ಅಷ್ಟಗಿ ಸೇರಿದಂತೆ ಹಲವರು ಉಪಸ್ಥಿತಿ…..

WhatsApp Group Join Now
Telegram Group Join Now

ಧಾರವಾಡ –

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುದಾನ ದಲ್ಲಿ ಎತ್ತಿನ ಗುಡ್ಡ ರಸ್ತೆಯ ತುರುಮರಿ ಗಾರ್ಡನ್ ನಲ್ಲಿ ಅಂದಾಜು 90 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಸ್ತೆ ಕಾಮಗಾರಿಗಳಿಗೆ ಕೇಂದ್ರ ಕಲ್ಲಿದ್ದಲು ಗಣಿ ಹಾಗೂ ಸಂಸದೀಯ ಸಚಿವರಾದ ಪ್ರಹ್ಲಾದ್ ಜೋಶಿ ಯವರು ಭೂಮಿ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಮೃತ ದೇಸಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾ ಪೌರರಾದ ಈರೇಶ ಅಂಚಟಗೇರಿ ರವರ ಕೋರಿಕೆಯ ಮೇರೆಗೆ ಹಮ್ಮಿಕೊಂಡ ಈ ಯೋಜನೆಯಿಂದ ಈ ಭಾಗದ ನಾಗರಿಕರಿಗೆ ಮೂಲಭೂತ ಸೌಕರ್ಯವನ್ನು ಒದಗಿಸ ಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ತವನಪ್ಪ ಅಷ್ಟಗಿ,ಸೀಮಾ ಮಸೂತಿ, ಪ್ರಕಾಶ ತುರಮರಿ,ಸುನೀಲ್ ಮೊರೆ, ಸೊರವ್ವಾ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk