This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

ಧಾರವಾಡ

ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ಜನನಾಯಕರು ಎಂದ್ರು ಕ್ಷೇತ್ರದ ಜನತೆ…..

ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ಜನನಾಯಕರು ಎಂದ್ರು ಕ್ಷೇತ್ರದ ಜನತೆ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಸದಾ ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆಯೂ ಕೂಡಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅನಾರೋಗ್ಯ ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕಾರ್ಯಕರ್ತರ ಆರೋಗ್ಯ ವನ್ನು ವಿಚಾರಣೆ ಮಾಡಿದರು ಹೌದು

ಕ್ಷೇತ್ರದ ಪ್ರವಾಸ ದಲ್ಲಿರುವ ಪ್ರಹ್ಲಾದ್ ಜೋಶಿ ಯವರು ಬಿಡುವಿಲ್ಲದ ಹತ್ತಾರು ಕೆಲಸ ಗಳ ಮಧ್ಯೆ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ಕಾರ್ಯಕರ್ತರ ಮುಖಂಡರ ಆರೋಗ್ಯ ವನ್ನು ವಿಚಾರಣೆ ಮಾಡಿ ದರು.

ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರ್ಯಕರ್ತ ರಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ಜನನಾಯಕರು ಎಂದ್ರು ಕ್ಷೇತ್ರದ ಜನತೆ ಹೌದು ಬಿಜೆಪಿಯ ಸಕ್ರಿಯ ಕಾರ್ಯಕರ್ತನಾದ ಪ್ರವೀಣ.ಕುಬಸದ ಹಾಗೂ ನೀಲಕಂಠ.ತಡಸದಮಠ ಇವರ ತಂದೆಯವರ ಯೋಗಕ್ಷೇಮ ವಿಚಾರಿಸಿದರು.

ಬಾಲಾಜಿ ಆಸ್ಪತ್ರೆಗೆ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಪ್ರಲ್ಹಾದ ಜೋಶಿ ಹಾಗೂ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಮಹೇಶ ಟೆಂಗಿನಕಾಯಿ ಅವರು ಆಗಮಿಸಿ ಆರೋಗ್ಯ ವಿಚಾರಣೆ ಮಾಡಿ ಮಾದರಿಯಾದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk