ಶ್ರೀ ರಾಮನವಮಿ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ…..

Suddi Sante Desk

ಚಾಮರಾಜನಗರ –

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಮರಾಜಪೇಟೆಯ ಕೋಟೆ ಶಾಲೆಯ ಆವರಣದಲ್ಲಿರುವ ಶ್ರೀ ರಾಮಸೇವಾ ಮಂಡಳಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮ ಗಳಲ್ಲಿ ಪಾಲ್ಗೊಂಡರು.ಹೌದು ೮೪ನೇಯ ಶ್ರೀ ರಾಮನವಮಿ ಸಂಗೀತೋತ್ಸವಕ್ಕೆ ಭೇಟಿ ನೀಡಿದರು ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರನ್ನು ಆತ್ಮೀಯ ವಾಗಿ ಸ್ವಾಗತಿಸಿದರು

ಈ ವೇಳೆ ಗೋ ಸಾಕೇತ ಹೆಸರಿನ ಗೋಶಾಲೆಗೆ ಭೇಟಿ ನೀಡಿದ ಸಚಿವರು ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 7 ಮಂದಿ ಸಾಧಕರಿಗೆ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದರು

ಈ ಒಂದು ಸಮಯದಲ್ಲಿ ಡಾ ಸಿ ಎಸ್ ಕೇದಾರ್ ರವರು ಎಸ್ ಎನ್ ವರದರಾಜ್ ಸೇರಿದಂತೆ ಹಲವರು ಕಾರ್ಯಕ್ರ ಮದಲ್ಲಿ ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.