ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ – ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ಎಂದರು ಕೇಂದ್ರ ಸಚಿವರು

Suddi Sante Desk
ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ – ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ಎಂದರು ಕೇಂದ್ರ ಸಚಿವರು

ಹೈದರಾಬಾದ್

ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪವನ್ನು ಸೂಚಿಸಿದ್ದಾರೆ. ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ಎಂದರು ಸಚಿವರು.ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ.ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು, ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ ಎಂದರು

ನಡೆದಾಡುವ ದೇವರು ರಂ ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿರುವ ಸಂಗತಿ ನಿಜಕ್ಕೂ ಊಹಿಸಲಸಾದ್ಯ.ಎರಡು ದಿನ ಗಳ ಹಿಂದೆಯಸ್ಟೇ ಅವರ ಯೋಗಕ್ಷೇಮ ವಿಚಾರಿ ಸಿಕೊಂಡು ಬಂದಿದ್ದೆ.

ಪ್ರಧಾನಿ ನರೇಂದ್ರ ಮೋದಿಯವರೂ ಸಹ ಸ್ವಾಮೀಜಿಗಳ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿ ದ್ದರು.ಇಷ್ಟು ಬೇಗ ನಮ್ಮನ್ನೆಲ್ಲ ಬಿಟ್ಟುಹೋಗಿರು ವುದು ನಿಜಕ್ಕೂ ಶೋಚನೀಯ  ಎಂದು ಕೇಂದ್ರ ಸಚಿವ ಶ್ರೀ ಪ್ತಲ್ಹಾದ ಜೋಶಿಯವರು ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.

 

 

ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು, ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ.ತಮ್ಮ ಪ್ರವಚನ ಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿ ಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯ ವಾದುದು.ಶ್ರೀಗಳ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದಿವ್ಯಾತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದರು.

ಸುದ್ದಿ ಸಂತೆ ನ್ಯೂಸ್ ವಿಜಯಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.