ಧಾರವಾಡ –
ಧಾರವಾಡ ಗದಗ ಹಾವೇರಿ ಈ ಮೂರು ಜಿಲ್ಲೆಗಳ ವ್ಯಾಪ್ತಿ ಯಲ್ಲಿನ ವಿಧಾನ ಪರಿಷತ್ ಚುನಾವಣೆಯ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಲೀಂ ಅಹಮ್ಮದ್,ಮತ್ತೊಂದು ಸ್ಥಾನವನ್ನು ಬಿಜೆಪಿ ಯ ಪ್ರದೀಪ್ ಶೆಟ್ಟರ್ ಗೆದ್ದುಕೊಂಡಿದ್ದಾರೆ.ಹೌದು ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ನಡೆದ ಮತ ಏಣಿಕೆಯಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿಯೇ ಗೆಲುವು ನ್ನು ಸಾಧಿಸಿದರು.ಹೆಚ್ಚು ಮತಗಳನ್ನ ಪಡೆದು ಗೆಲುವನ್ನು ಸಾಧಿಸಿದರು.ದ್ವಿ ಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಇನ್ನೊಂದು ಸ್ಥಾನಕ್ಕೆ ಪ್ರದೀಪ ಶೆಟ್ಟರ್ ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಹಾವೇರಿ ನಡುವೆ ತೀವ್ರವಾದ ಪೈಪೋಟಿ ನಡೆಯುತ್ತಿದ್ದು ಎರಡನೇ ಸ್ಥಾನದಲ್ಲಿ ಪ್ರದೀಪ್ ಶೆಟ್ಟರ್ ಗೆಲುವು ಸಾಧಿಸಿದರು
ಒಟ್ಟಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಬಿಜೆಪಿ ನಾಯಕರ ಇನ್ನೂಳಿದ ಎರಡು ಜಿಲ್ಲೆಗಳಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಮೊದಲ ಪ್ರಾಶಸ್ತ್ಯ ದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದುಕೊಂಡು ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಗೆಲುವನ್ನು ಸಾಧಿಸಿ ದ್ದಾರೆ.ಇತ್ತ ಎರಡನೇ ಅಭ್ಯರ್ಥಿ ಯಾಗಿ ಪ್ರದೀಪ್ ಶೆಟ್ಟರ್ ಗೆದ್ದಿದ್ದಾರೆ