This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಯಾರಿಗೂ ಬೆಂಬಲ ನೀಡೊದಿಲ್ಲ ಪ್ರತಿಭಟನೆ ಮಾಡೊದಿಲ್ಲ ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘ ಸ್ಪಷ್ಟನೆ ರಾಜ್ಯಾಧ್ಯಕ್ಚರ ಬೆನ್ನಿಗೆ ನಿಂತುಕೊಂಡ ಜಿಲ್ಲಾ ನೌಕರರ ಸಂಘಟನೆ

ಯಾರಿಗೂ ಬೆಂಬಲ ನೀಡೊದಿಲ್ಲ ಪ್ರತಿಭಟನೆ ಮಾಡೊದಿಲ್ಲ ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘ ಸ್ಪಷ್ಟನೆ ರಾಜ್ಯಾಧ್ಯಕ್ಚರ ಬೆನ್ನಿಗೆ ನಿಂತುಕೊಂಡ ಜಿಲ್ಲಾ ನೌಕರರ ಸಂಘಟನೆ
WhatsApp Group Join Now
Telegram Group Join Now

ವಿಜಯನಗರ –

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಿತ ರಕ್ಷಣೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಯವರ ನೇತೃತ್ವದಲ್ಲಿ  ಕಂಕಣ ಬದ್ದವಾಗಿದ್ದು ಈಗಾಗಲೇ ನೌಕರರ ಹಿತ ರಕ್ಷಣೆಗಾಗಿ  ಹಲವಾರು ಆದೇಶಗಳನ್ನು ಮಾಡಿಸಿದ್ದು 7ನೇ ವೇತನ ಆಯೋಗವನ್ನು ಅಕ್ಟೋಬರ್ ತಿಂಗಳಲ್ಲಿ ರಚನೆ ಮಾಡುವ ಮೂಲಕ ಸರ್ಕಾರಿ ನೌಕರರ ಸಂಘದ ಬೇಡಿಕೆಯನ್ನು ಈಡೇರಿಸುವುದಾಗಿ ಸ್ವತಃ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ ಯವರು ವಿಧಾನ ಸೌಧದಲ್ಲಿ ನಡೆದ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದು ಶೀಘ್ರವಾಗಿ ಅಯೋಗ ರಚನೆ ಆಗಲಿದೆ.

ಆದ್ದರಿಂದ ಸರ್ಕಾರಿ ನೌಕರರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೇಲಿನ ವಿಶ್ವಾಸ ದಿಂದಾಗಿ ನಾಳೆ ದಿನಾಂಕ 29/09/2022 ರಂದು ಯಾವುದೇ ಮನವಿ ಕೊಡುವ ಕಾರ್ಯಕ್ರಮ, ಪ್ರತಿಭಟನೆ ಮುಂತಾದ ಕಾರ್ಯಗಳನ್ನು ಮಾಡುತ್ತಿಲ್ಲ ಮತ್ತು ಯಾವುದೇ ಒಕ್ಕೂಟಗಳಿಗೆ ಬೆಂಬಲವನ್ನು ನೀಡುತ್ತಿಲ್ಲ ಎಂದು ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘವು ಹೇಳಿದೆ

 

ಜಿಲ್ಲಾ ನೌಕರರ ಪರವಾಗಿ ಸಂಘವು ಈ ಒಂದು ಮಾಹಿತಿಯನ್ನು ನೀಡಿದ್ದು ಎಂಬುದನ್ನು ಖಚಿತ ಪಡಿಸುತ್ತೇವೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹೋರಾಟಗಳಿಗೆ ಮತ್ತು ಕಾರ್ಯಗಳಿಗೆ  ವಿಜಯನಗರ ಜಿಲ್ಲಾ ಸರ್ಕಾರಿ ನೌಕರರು ಬದ್ದರಿವುದಾಗಿ ತಿಳಿಯಪಡಿಸುತ್ತೇವೆ ಎಂದಿದ್ದಾರೆ

 

ಮಲ್ಲಿಕಾರ್ಜುನ ಗೌಡ  ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಜಿಲ್ಲೆ,ಕಡ್ಲಿ, ವೀರಭದ್ರೇಶ,ಜಿಲ್ಲಾ ಪ್ರಧಾನ ಕಾರ್ಯದರ್ಶಿ,ವಿಜಯನಗರ ಜಿಲ್ಲಾ ಸರ್ವ ಪದಾಧಿಕಾರಿಗಳು,ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಡಗಲಿ, ಹಗರಿ ಬೊಮ್ಮನಹಳ್ಳಿ ತಾಲೂಕು ಅಧ್ಯಕ್ಷರುಗಳು ಮತ್ತು ಸರ್ವ ಪದಾಧಿಕಾರಿಗಳು


Google News

 

 

WhatsApp Group Join Now
Telegram Group Join Now
Suddi Sante Desk