This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ವಿನಯ ಕುಲಕರ್ಣಿ ನ್ಯಾಯಾಂಗ ಅವಧಿ ಅಂತ್ಯ – ನ್ಯಾಯಾಲಯಕ್ಕೆ ಹಾಜರಾದ ಸಿಬಿಐ ಅಧಿಕಾರಿಗಳು

WhatsApp Group Join Now
Telegram Group Join Now

ಧಾರವಾಡ –

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಇಂದು ಮುಗಿದಿದೆ. ಈ ಹಿನ್ನಲೆಯಲ್ಲಿ ಧಾರವಾಡದಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಿದರು ‌.

ಇನ್ನೂ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ವಿಡಿಯೋ ಕಾನ್ಪರನ್ಸ್ ಮೂಲಕ ನ್ಯಾಯವಾದಿಗಳು ವಿಚಾರಣೆ ಮಾಡಲಿದ್ದಾರೆ. ವಿಡಿಯೋ ಕಾನ್ಪರನ್ಸ್ ಮೂಲಕ ವಿಚಾರಣೆ ಮಾಡಿದ ನಂತರ ವಿನಯ ಕುಲಕರ್ಣಿ ಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ತಗೆದುಕೊಳ್ಳದಿದ್ದರೆ ನ್ಯಾಯಾಲಯ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದೆ.ಇದನ್ನು ಸಿಬಿಐ ಅಧಿಕಾರಿಗಳು ಕೂಡಾ ನ್ಯಾಯಾಲಯಕ್ಕೆ ಹೇಳಿದ್ದಾರೆ.ಅಲ್ಲದೇ ಬಂಧನದ ಅವಧಿಯ ವಿಸ್ತರಣೆ ಮಾಡುವಂತೆ ಹೇಳಿದ್ದಾರೆ ವಿಚಾರಣೆ ಆರಂಭಗೊಂಡಿದ್ದು ಕೆಲ ಮಹತ್ವದ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk