ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

Suddi Sante Desk

ಬೆಂಗಳೂರು –

ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದೆ. ಈಗಾಗಲೇ ವಾದ ವಿವಾದವನ್ನು ಆಲಿಸಿದ ನ್ಯಾಯಾಲಯ ಕೊನೆಗೂ ತೀರ್ಪನ್ನು ನೀಡಿದ್ದು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ‌.ಕಳೆದ ನಾಲ್ಕು ತಿಂಗಳಿನಿಂದ ಈ ಒಂದು ಪ್ರಕರಣದಲ್ಲಿ ಬಂಧನವಾಗಿರುವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇದ್ದಾರೆ. ಇನ್ನೂ ಜನಪ್ರತಿನಿಧಿಗಳ ನ್ಯಾಯಾಲಯ ದಲ್ಲಿ ಆದರೂ ಜಾಮೀನು ಸಿಗುತ್ತದೆ ಎಂದುಕೊಂಡಿ ದ್ದರು ಕೊನೆಗೂ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಇದರಿಂದ ಅವರ ಕಾರ್ಯಕರ್ತರ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ‌‌.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.