This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

ಬೆಳಗಾವಿ

ವೀರ ಕೇಸರಿ ಅಮಟೂರು ಬಾಳಪ್ಪನವರ ಪುಣ್ಯಸ್ಮರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ವಿಶ್ವಾಸ್ ವೈದ್ಯ – ಭಾವಚಿತ್ರ ಗೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯುವ ನಾಯಕ

ವೀರ ಕೇಸರಿ ಅಮಟೂರು ಬಾಳಪ್ಪನವರ ಪುಣ್ಯಸ್ಮರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ವಿಶ್ವಾಸ್ ವೈದ್ಯ – ಭಾವಚಿತ್ರ ಗೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯುವ ನಾಯಕ
WhatsApp Group Join Now
Telegram Group Join Now

ಸವದತ್ತಿ

ತಾಲ್ಲೂಕಿನ ಹಣಬರ ಕಡಬಿ ಗ್ರಾಮದಲ್ಲಿ ಬೃಹತ್ ಬೈಕ್ ರ್ಯಾಲಿಯ ಮುಖಾಂತರ (ಯಾದವ) ಸಮಾಜದ ವೀರ ಕೇಸರಿ ಶ್ರೀ ಅಮಟೂರ ಬಾಳಪ್ಪ ನವರ 198ನೇ ಪುಣ್ಯಸ್ಮರಣೆ ಕಾರ್ಯ ಕ್ರಮ ದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಿಶ್ವಾಸ್ ವೈಧ್ಯ ಅವರು ಪಾಲ್ಗೊಂಡು ಭಾವಚಿ ತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಸಂಧರ್ಭದಲ್ಲಿ ಗ್ರಾಮದ ಸಮಸ್ತ ಗುರು ಹಿರಿಯರು, ಯುವ ಮಿತ್ರರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್…..


Google News

 

 

WhatsApp Group Join Now
Telegram Group Join Now
Suddi Sante Desk