ಬೀದಿ ದೀಪ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ – 58ನೇ ವಾರ್ಡ್ ನಲ್ಲಿ ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಕಾಮಗಾರಿಗೆ ಭೂಮಿ ಪೂಜೆ

Suddi Sante Desk
ಬೀದಿ ದೀಪ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ – 58ನೇ ವಾರ್ಡ್ ನಲ್ಲಿ ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಕಾಮಗಾರಿಗೆ ಭೂಮಿ ಪೂಜೆ

ಹುಬ್ಬಳ್ಳಿ

ಬೀದಿ ದೀಪ ಅಳವಡಿಸುವ ಕಾಮಗಾರಿಗೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಚಾಲನೆ ನೀಡಿದರು ‌ಹೌದು 58ನೇ ವಾರ್ಡ್ ನಲ್ಲಿ ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು

ಹುಬ್ಬಳ್ಳಿ ಧಾರವಾಡ ಮಹಾನಗರದ 58 ನೇ ವಾರ್ಡ್ ನ ಗಾಂಧಿವಾಡ ದಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಕಾರ್ಪೊರೇಟರ್ ಸುವರ್ಣಾ ಕಲ್ಲಕುಂಟ್ಲ ಪರಿಶ್ರ ಮದ ಫಲವಾಗಿ ಹಲವಾರು ವರ್ಷಗಳಿಂದ ಕತ್ತಲಲ್ಲಿ ಇದ್ದ ಗಾಂಧಿವಾಡ ಬಡಾವಣೆಯ ಬೀದಿ ಗಳಲ್ಲಿ ಬೆಳಕಿನ ಕಂಬ ಹಾಕಿಸುವ ಯೋಜನೆಗೆ ಗುದ್ದಲಿ ಪೂಜೆ ಕಾರ್ಯವನ್ನು ಸಾಂಪ್ರದಾಯಿ ಕವಾಗಿ ನೆರವೇರಿಸಲಾಯಿತು,

ಈ ವೇಳೆ ಸ್ಥಳೀಯ 58 ನೇ ಕಾಂಗ್ರೇಸ್ ಕಾರ್ಪೊರೇಟರ್ ಸುವರ್ಣ ಕಲ್ಲಕುಂಟ್ಲ ಸೇರಿದಂತೆ ಸ್ಥಳೀಯ ನಿವಾಸಿಗಳು ಮಕ್ಕಳು ಹಾಗೂ ಗುತ್ತಿಗೆದಾರರು ಹಾಜರಿದ್ದರು

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.